September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಪುಂಜಾಲಕಟ್ಟೆ ಕಬಡ್ಡಿ ಪಂದ್ಯಾಟ: ಹೊಸಂಗಡಿ ಇಂದಿರಾಗಾಂಧಿ ವಸತಿ ಶಾಲೆಯ ಬಾಲಕರ ತಂಡಕ್ಕೆ ಪ್ರಶಸ್ತಿ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಗತಿ ಬಂಧು ತಂಡದಿಂದ ಬಜಿಲ ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!