22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

ಬಳಂಜ: ಅಟ್ಲಾಜೆ – ಬದಿನಡೆ (ಕೊಂಗುಲ)- ಪೊಯ್ಯಗುಡ್ಡೆ ರಸ್ತೆಯು ಮಣ್ಣಿನಿಂದ ಸಂಪೂರ್ಣ ಹದಗೆಟ್ಟು ಯಾವುದೇ ವಾಹನಗಳು ಹೋಗದ ರೀತಿಯಲ್ಲಿ ಹಾಗೂ ಸಾರ್ವಜನಿಕರು ನಡೆದಾಡಲು ಆಗದಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬದಿನಡೆ – ಪೊಯ್ಯಗುಡ್ಡೆ ಸಂಪರ್ಕ ರಸ್ತೆಯ ಸೇತುವೆ ಬಳಿ ರಸ್ತೆಯ ಮಣ್ಣು ಕುಸಿದಿದ್ದು ಸಂಪರ್ಕ ವ್ಯವಸ್ಥೆಯು ಕುಡಿದು ಹೋಗಿರುವುದರಿಂದ ಸಾರ್ವಜನಿಕರು ಯಾವುದೇ ಕಡೆಯಿಂದಲೂ ತಮ್ಮ ತಮ್ಮ ಕೆಲಸಗಳಿಗೆ ಹಾಗೂ ಹಲವಾರು ವಿದ್ಯಾರ್ಥಿಗಳು ಶಾಲಾ, ಕಾಲೇಜುಗಳಿಗೆ ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಸಂಭಂಧ ಪಟ್ಟ ಇಲಾಖೆಯವರು ಪಂಚಾಯತ್ ನವರು ಶೀಘ್ರವಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕಾಗಿ ಕೊಂಗುಳ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್ ಒತ್ತಾಯಿಸಿದ್ದಾರೆ.

Related posts

ಮಾ.10: ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವ: ಹುಣ್ಸೆಕಟ್ಟೆಯಲ್ಲಿ ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!