30.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆಗೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ

ಬೆಳ್ತಂಗಡಿ : ಆ 02 ಕಾಂಗ್ರೆಸ್‌ ಸರಕಾರದ ಭ್ರಷ್ಟಾಚಾರ ಮತ್ತು ಮುಡಾ ಹಗರಣಗಳ ವಿರುದ್ಧ ಎನ್.ಡಿ.ಎ ನೇತೃತ್ವದಲ್ಲಿ ಬೆಂಗಳೂರಿನಿಂದ ಮೈಸೂರು ನವರೆಗೆ ಬೃಹತ್ ಪಾದಯಾತ್ರೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತೆರಳಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಬೆಳ್ತಂಗಡಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯ, ಉಪಾಧ್ಯಕ್ಷರಾದ ಗಣೇಶ್ ಲಾಯಿಲ, ಪ್ರಕಾಶ್ ಬಾರ್ಯ, ಕಾರ್ಯದರ್ಶಿ ಸುಧೀರ್ ಪೂಜಾರಿ ಚಾರ್ಮಾಡಿ, ಗಿರೀಶ್ ಗೌಡ ಬಿ.ಕೆ. ಬಂದಾರು, ಹರೀಶ್ ಗೌಡ ಸoಬೊಲ್ಯ, ಕೋಶಾಧಿಕಾರಿ ಸ್ವಸ್ತಿಕ್ ಹಟತ್ತೋಡಿ ಕುಕ್ಕಳ ಹಾಗೂ ಕಾರ್ಯಕಾರಿಣಿ ಸದಸ್ಯರು ಯುವಮೋರ್ಚಾ ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಅಂತರಾಷ್ಟ್ರೀಯ ಸೀನಿಯರ್ ಚೇಂಬರ್ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ತೆಕ್ಕಾರು ಬಟ್ರೆಬೈಲು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿಯ ಪ್ರಧಾನ ಅಂಗವಾದ ಷಢಾಧಾರ ಪ್ರತಿಷ್ಠೆ, ಗಭ೯ನ್ಯಾಸ ಕಾರ್ಯಕ್ರಮ

Suddi Udaya

ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!