23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮದ್ದಡ್ಕ ಸಮೀಪದ ಪಡಂಗಡಿ, ಪೊಯ್ಯಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಲಾಯಿಲ ಗ್ರಾಮದ ಆಯಿಲ, ಗುರುವಾಯನಕೆರೆ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ. ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ ಹಾಗೂ ಸದಸ್ಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ದ.ಕ. ಜಿಲ್ಲೆಯ ರಾಜೀವ ಗಾಂಧಿ ಪಂಚಾಯತ್ ರಾಜ್ ಸಂಘಟಣೆಯ ಪ್ರಧಾನ ಕಾರ್ಯದರ್ಶಿಯಾಗಿ ಬಿ ಅಬ್ದುಲ್ ರಝಾಕ್ ನೇಮಕ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!