25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮದ್ದಡ್ಕ ಸಮೀಪದ ಪಡಂಗಡಿ, ಪೊಯ್ಯಗುಡ್ಡೆ ಸಂಪರ್ಕ ರಸ್ತೆ ಕುದ್ರೆಂಜ ಎಂಬಲ್ಲಿ ಸಂಪರ್ಕ ರಸ್ತೆ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಲಾಯಿಲ ಗ್ರಾಮದ ಆಯಿಲ, ಗುರುವಾಯನಕೆರೆ ಮೊದಲಾದ ಪ್ರದೇಶಗಳಿಗೆ ಭೇಟಿ ನೀಡಿ ಮಳೆಯಿಂದ ಆಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ನಡೆಸಿದರು.

ಈ ಸಂದರ್ಭಲ್ಲಿ ದ.ಕ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್, ಜಿ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ. ತಹಶೀಲ್ದಾರ್ ಪೃಥ್ವಿ ಸಾನಿಕಂ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಂದಾಯ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ ಅಧ್ಯಕ್ಷ ಹಾಗೂ ಸದಸ್ಯರು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Related posts

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಕಳೆಂಜ: ಜಾಗದ ವಿಚಾರವಾಗಿ ಹಲ್ಲೆ, ಬೆದರಿಕೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಮಡoತ್ಯಾರು ನಗರದಲ್ಲಿ ಅಂಗಡಿ ಮುoಗಟ್ಟುಗಳಿಗೆ ಭೇಟಿ ನೀಡಿ ಮತಯಾಚನೆ

Suddi Udaya

ಧರ್ಮಸ್ಥಳ: ವಿಜಯ ಕ್ರೆಡಿಟ್ ಸೊಸೈಟಿಗೆ ಡಿ. ಹರ್ಷೇಂದ್ರ ಕುಮಾರ್ ಭೇಟಿ

Suddi Udaya

ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya
error: Content is protected !!