23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದಲ್ಲಿ ನೀರಿನ ಜೋಡಣೆ ಕಟ್

ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಶುಲ್ಕ ಪಾವತಿಸದೆ ಇದ್ದವರ ನೀರಿನ ಜೋಡಣೆಯನ್ನು ಕಟ್ ಮಾಡುವುದು ಎಂದು ಮುಖ್ಯಧಿಕಾರಿಯವರು ತಿಳಿಸಿರುತ್ತಾರೆ.

ನೀರಿನ ಶುಲ್ಕ ಪಾವತಿಸದೆ ಇದ್ದವರು ಕೂಡಲೆ ಶುಲ್ಕ ಪಾವತಿಸುವುದು. ತಪ್ಪಿದ್ದಲ್ಲಿ ನೀರಿನ ಜೋಡಣೆ ಯನ್ನು ಕಟ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Related posts

ಅನಂತ ಚತುರ್ದಶಿ ವ್ರತಾಚರಣೆಯ ಮಹತ್ವ

Suddi Udaya

ಡಿ.16: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya
error: Content is protected !!