ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಬ್ರಹ್ಮಗಿರಿ ಚಡವು ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಹೂತು ಹೋಗುವ ಸಂಭವ ಇದೆ.

ಮಳೆಗಾಲದ ಸಂದರ್ಭದಲ್ಲಿ ಪ್ರತಿ ವರ್ಷ ಇದೆ ಜಾಗದಲ್ಲಿ ಡಾಮರು ಎದ್ದು ವಾಹನ ಸಂಚಾರಕ್ಕೆ ಅಡಚನೆ ಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!