30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಬ್ರಹ್ಮಗಿರಿ ಚಡವು ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಹೂತು ಹೋಗುವ ಸಂಭವ ಇದೆ.

ಮಳೆಗಾಲದ ಸಂದರ್ಭದಲ್ಲಿ ಪ್ರತಿ ವರ್ಷ ಇದೆ ಜಾಗದಲ್ಲಿ ಡಾಮರು ಎದ್ದು ವಾಹನ ಸಂಚಾರಕ್ಕೆ ಅಡಚನೆ ಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ವೇಣೂರು ಸರಕಾರಿ ಪ್ರೌಢ ಶಾಲೆಗೆ ಶೇ. 99.56 ಫಲಿತಾಂಶ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಮುಂಡಾಜೆಯಲ್ಲಿ ಕೂಲಿ ಕೆಲಸಕ್ಕೆ ಹೋದ ಮಹಿಳೆ ಕುಸಿದು ಬಿದ್ದು ಮೃತ್ಯು

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya
error: Content is protected !!