22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

ಮಡಂತ್ಯಾರು: ಮಡಂತ್ಯಾರು ಉಪ್ಪಿನಂಗಡಿ ರಸ್ತೆಯ ಬ್ರಹ್ಮಗಿರಿ ಚಡವು ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು ವಾಹನ ಹೂತು ಹೋಗುವ ಸಂಭವ ಇದೆ.

ಮಳೆಗಾಲದ ಸಂದರ್ಭದಲ್ಲಿ ಪ್ರತಿ ವರ್ಷ ಇದೆ ಜಾಗದಲ್ಲಿ ಡಾಮರು ಎದ್ದು ವಾಹನ ಸಂಚಾರಕ್ಕೆ ಅಡಚನೆ ಯಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮದ್ದಡ್ಕ: ಪಲ್ಕೆ ನಿವಾಸಿ ಸುನಿಲ್ ಕೊರೆಯ ನಿಧನ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಗುರುವಾಯನಕೆರೆ: ಇನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ಗೋವುಗಳ ಸಾಗಾಟ: ಊರವರು ಹಾಗೂ ಪೋಲಿಸರಿಂದ ತಡೆಹಿಡಿದು ಚಾಲಕನ ಸೆರೆ, ಇಬ್ಬರು ಆರೋಪಿಗಳು ಪರಾರಿ:

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya
error: Content is protected !!