July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!