22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡೂರು: ಮಳೆಗೆ ಮನೆ ಬಳಿ ಮಣ್ಣು ಕುಸಿತ, ಅಪಾಯದಂಚಿನಲ್ಲಿ ಮನೆ

ಮುಂಡೂರು: ಕೆಲ ಸಮಯದಿಂದ ಧಾರಾಕಾರವಾಗಿ ಬರುತ್ತಿರುವ ಮಳೆಯಿಂದ ಮುಂಡೂರು ಕಲ್ಯಾರಡ್ಡ ಅನ್ನ ಮರಿಯಾ ಇವರ ಮನೆ ಬಳಿ ಮಣ್ಣು ಕುಸಿತವಾಗಿ ಅಪಾಯದ ಅಂಚಿನಲ್ಲಿ ಮನೆಯಿದೆ.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ, ಗ್ರಾಮಧಿಕಾರಿ ಹೆರಾಲ್ಡ್, ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಸುರ್ಯ ದೇವಸ್ಥಾನದ ವಠಾರದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya

ಫೆ.12-16: ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಆರಾಟ್ ಉತ್ಸವ

Suddi Udaya
error: Content is protected !!