April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಮಚ್ಚಿನ ಸ. ಪ್ರೌ.ಶಾಲೆಯ ಸಮಾಜ ವಿಜ್ಞಾನ ಶಿಕ್ಷಕ ಯೋಗಿಶ್. ಎಸ್ ರವರಿಗೆ ಬೀಳ್ಕೊಡುಗೆ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya
error: Content is protected !!