30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಕನ್ಯಾಡಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ವಳಂಬ್ರ ಕುಟುಂಬಸ್ಥ ಅಮೇರಿಕ ಮೂಲದ ಹೆಸರಾಂತ ವೈದ್ಯ ಡಾ. ರಾಮಯ್ಯ ಗೌಡ ದಂಪತಿಗೆ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭಕ್ತರ ಗಮನ ಸೆಳೆದ ಶ್ರೀ ಮಹಾಲಿಂಗೇಶ್ವರ ದೇವರ ಸೆಲ್ಪಿ ಪ್ಯೊಂಟ್ ಮತ್ತು ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಮಳಿಗೆ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ, ಶೀತಲ್ ಜೈನ್ ಮಾಲೀಕತ್ವದ ಪವರ್ ಆನ್ ಸಂಸ್ಥೆಯ ಪ್ರಾಯೋಜಕತ್ವ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!