22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮದ ಪ್ರದೇಶಗಳಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ರವರು ಆ.1 ರಂದು ಭೇಟಿ ಮಾಡಿ ಪರಿಶೀಲನೆ ಮಾಡಿದರು.

ಜೊತೆಗೆ ಬಿಜೆಪಿ ಮಂಡಲದ ಪ್ರದಾನ ಕಾರ್ಯದರ್ಶಿಗಳಾದ ಪ್ರಸಾಂತ್ ಪಾರಂಕಿ ಮತ್ತು ಜಯಾನಂದ ಗೌಡ ಮಾಜಿ ನಗರ ಪಂಚಾಯತ್ ಉಪಾಧ್ಯಕ್ಷರು, ಬಿಜೆಪಿ ಪದಾಧಿಕಾರಿಗಳು,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸವಿತರವರು , ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ್ ಶೆಟ್ಟಿರವರು, ಗ್ರಾಮ ಕಾರಣಿಕರು, ಪಂಚಾಯತ್ ಅಭಿರುದ್ದಿ ಅಧಿಕಾರಿ ಶ್ರೀಧರ್ ಹೆಗ್ಡೆ ಹಾಗೂ ಪಂಚಾಯತ್ ಕಾರ್ಯದರ್ಶಿ ನಿರ್ಮಲ್ ಕುಮಾರ್ ಮತ್ತು ಪಂಚಾಯತ್ ಸದಸ್ಯರುಗಳಾದ ಚಂದ್ರರಾಜ್, ವೇಣುಗೋಪಾಲ್ ಶೆಟ್ಟಿ, ದೀಪಿಕಾ ಯೋಗೀಶ್,ಪ್ರಭಾಕರ್ ಆಚಾರ್ಯ, ಸವಣಲ್, ಚಂದ್ರಶೇಖರ್ ಸವಣಾಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಡಿಕೆಯೊಂದಿಗೆ ಕಾಳುಮೆಣಸು ಮತ್ತು ಜಾಯಿಕಾಯಿ ಬೆಳೆಯುವ ರೈತರಿಗೆ ಸುವರ್ಣವಕಾಶ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಅಂಗಡಿಯಲ್ಲಿದ್ದ ಕಾರ್ಮಿಕನ ಗಮನ ಬೇರೆಡೆ ಸೆಳೆದು ಲಕ್ಷಾಂತರ ನಗದು ದೋಚಿದ ಕಳ್ಳರು: ಮಾಲಾಡಿ ಪುಷ್ಪರಾಜ ಹೆಗ್ಡೆಯವರ ಅಡಕೆ ವ್ಯಾಪಾರ ಅಂಗಡಿಯಿಂದ ರೂ. 2.31 ಲಕ್ಷ ಕಳವು

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಸಾಂಸ್ಕೃತಿಕ ಸ್ಪರ್ಧೆ‌’ಸುವರ್ಣ ಸಿರಿ 2025′: ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಪ್ರಶಸ್ತಿ.

Suddi Udaya

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya
error: Content is protected !!