25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಸಂಘಟಿಸಲಾಗಿರುವ ಮೈಸೂರು ಚಲೋ ಎನ್ನುವ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಇಂದು ಈ ವ್ಯವಸ್ಥೆ ಕುರಿತಾಗಿ ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ್ದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸಿದರು.

Related posts

ನಡ, ಮಡಂತ್ಯಾರು ಮತ್ತು ಕಲ್ಲೇರಿಯಲ್ಲಿ ಹರೀಶ್ ಪೂಂಜರ ಬಹಿರಂಗ ಪ್ರಚಾರ ಸಭೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಕೊಯ್ಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆ: ಅಧ್ಯಕ್ಷರಾಗಿ ಕೇಶವ ಗೌಡ , ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಸಾಲ್ಯಾನ್

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿಯ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬಂದಾರು : ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಮಹಿಳಾ ಸಮಿತಿಯ ವತಿಯಿಂದ ಮಹಿಳಾ ಸಿರಿ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಅವಿವಾಹಿತ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!