23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಸಂಘಟಿಸಲಾಗಿರುವ ಮೈಸೂರು ಚಲೋ ಎನ್ನುವ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಇಂದು ಈ ವ್ಯವಸ್ಥೆ ಕುರಿತಾಗಿ ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ್ದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸಿದರು.

Related posts

ಅನುಗ್ರಹ ಕಾಲೇಜಿನಲ್ಲಿ ಅನುಕ-2025 ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ: ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

Suddi Udaya
error: Content is protected !!