July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

ಬೆಳ್ತಂಗಡಿ: ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಾಲ್ಮೀಕಿ ಹಗರಣ ಹಾಗೂ ಮೂಡ ಹಗರಣ ವಿರುದ್ಧ ಸಂಘಟಿಸಲಾಗಿರುವ ಮೈಸೂರು ಚಲೋ ಎನ್ನುವ ಪ್ರತಿಭಟನಾ ಪಾದಯಾತ್ರೆಯ ಕಾನ್ವೊಯ್ ವ್ಯವಸ್ಥೆಯಾಗಿರುವ ಹರೀಶ್ ಪೂಂಜರವರು ಉಸ್ತುವಾರಿಯಾಗಿ ಇಂದು ಈ ವ್ಯವಸ್ಥೆ ಕುರಿತಾಗಿ ರಾಜ್ಯದ ವಿವಿಧ ಭಾಗದಿಂದ ಆಗಮಿಸಿದ್ದ ಪಕ್ಷದ ಪದಾಧಿಕಾರಿಗಳೊಂದಿಗೆ ಸಿದ್ಧತಾ ಸಭೆ ನಡೆಸಿದರು.

Related posts

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ‌ ಸಂಘದಿಂದ ಜಾಗತಿಕ ಔಷಧ ತಜ್ಞರ ದಿನಾಚರಣೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಚಾಲಕ ಮಹೇಶ್ ಗೌಡ ನಿಧನ

Suddi Udaya
error: Content is protected !!