September 6, 2026
ತಾಲೂಕು ಸುದ್ದಿ

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

ಸವಣಾಲು ಗ್ರಾಮದ ಕಾಳಿಕಾಂಬ ತಿರುವಿನಿಂದ ಬಾಡಡ್ಕ ಪಿಲಿಕಲ ಹೋಗುವ ರಸ್ತೆ ಸುಮಾರು ೧೦ ಮೀಟರ್ ದೂರದವರೆಗೆ ಬಿರುಕು ಬಿಟ್ಟಿದ್ದು, ರಸ್ತೆ ಬಂದ್ ಆಗಿದೆ. ಪಕ್ಕದ ಗುಡ್ಡೆ ಕುಸಿಯುತ್ತಿದೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಹೆಗ್ಡೆ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಸಮಾರಂಭ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಜೂ.7: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘದಿಂದ ಉಚಿತ ಕಿವಿಯ ಶ್ರವಣ ತಪಾಸಣೆ ಮತ್ತು ಶ್ರವಣ ಯಂತ್ರಕ್ಕೆ ಸಹಾಯಧನ ಕಾರ್ಯಕ್ರಮ ಹಾಗೂ ವಿತರಣೆ

Suddi Udaya
error: Content is protected !!