23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

ಸವಣಾಲು ಗ್ರಾಮದ ಕಾಳಿಕಾಂಬ ತಿರುವಿನಿಂದ ಬಾಡಡ್ಕ ಪಿಲಿಕಲ ಹೋಗುವ ರಸ್ತೆ ಸುಮಾರು ೧೦ ಮೀಟರ್ ದೂರದವರೆಗೆ ಬಿರುಕು ಬಿಟ್ಟಿದ್ದು, ರಸ್ತೆ ಬಂದ್ ಆಗಿದೆ. ಪಕ್ಕದ ಗುಡ್ಡೆ ಕುಸಿಯುತ್ತಿದೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಹೆಗ್ಡೆ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಬೆಂಗಳೂರಿನ ಪ್ರಸಿದ್ದ ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಇವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಎಲ್ಲಾ ವಾರ್ಡ್ ಗಳಲ್ಲಿ ಸ್ವಚ್ಛ ಶನಿವಾರದ ಅಂಗವಾಗಿ ಸ್ವಚ್ಛತಾ ಶ್ರಮದಾನ ಹಾಗೂ ಮಾಹಿತಿ ಕಾರ್ಯಾಗಾರ:

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿಂದ ದ್ವಿತೀಯ ಸೋಪಾನ, ಗರಿ, ಚರಣ ಪರೀಕ್ಷೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya
error: Content is protected !!