25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ನಡ :ಭಾರಿ ಮಳೆಯಿಂದಾಗಿ ನಡ ಗ್ರಾಮದ ಪುತ್ಯೆ ಎಂಬಲ್ಲಿ ಗುಡ್ಡ ಕುಸಿದು ಮನೆ ಹಾನಿಗೊಳಗಾಗಿದ್ದು ಹಾಗೂ ಬಾಳೆಹಿತ್ಲು, ಗುರಿಪಳ್ಳ ಸಂಪರ್ಕ ರಸ್ತೆ, ಕೆಳಗಿನ ಸುರ್ಯ ಹಾಗೂ ಸುರ್ಯ ಬಳಿ ಮನೆಗಳು ಹಾನಿಗೊಳಗಾಗಿದ್ದು ಸ್ಥಳಕ್ಕೆ ಆ. 02 ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಹಾಲು ಉತ್ಪಾದಕರ ನೌಕರರ ಒಕ್ಕೂಟದ ಅಧ್ಯಕ್ಷರಾಗಿ ಶರೀಫ್ ನೆರಿಯ ಆಯ್ಕೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya
error: Content is protected !!