23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

ನಡ :ಭಾರಿ ಮಳೆಯಿಂದಾಗಿ ನಡ ಗ್ರಾಮದ ಪುತ್ಯೆ ಎಂಬಲ್ಲಿ ಗುಡ್ಡ ಕುಸಿದು ಮನೆ ಹಾನಿಗೊಳಗಾಗಿದ್ದು ಹಾಗೂ ಬಾಳೆಹಿತ್ಲು, ಗುರಿಪಳ್ಳ ಸಂಪರ್ಕ ರಸ್ತೆ, ಕೆಳಗಿನ ಸುರ್ಯ ಹಾಗೂ ಸುರ್ಯ ಬಳಿ ಮನೆಗಳು ಹಾನಿಗೊಳಗಾಗಿದ್ದು ಸ್ಥಳಕ್ಕೆ ಆ. 02 ರಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕೊಕ್ಕಡ: ‘ಕೆಸರ್ದ ಕಂಡೊಡು ಒಂಜಿ ದಿನ’ ಕ್ರೀಡಾಕೂಟದಲ್ಲಿ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ವೀಲ್ ಚೆಯರ್ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಎ.25-26: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಪ್ರತಿಷ್ಠಾಪನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರಸ್ಕಾರ ಪರೀಕ್ಷೆ: ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಾದ ಜೈದೀಪ್ ಗೌಡ ಹಾಗೂ ರಕ್ಷಣ್ ಶೆಟ್ಟಿ ತೇರ್ಗಡೆ

Suddi Udaya
error: Content is protected !!