27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

ನಡ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಡ ಗ್ರಾಮದ ಸುರ್ಯ ನಿವಾಸಿ ಯೋಗೀಶ್ ನಾಯ್ಕ ಎಂಬುವವರ ಮನೆಯ ಗೋಡೆ ಹಾಗೂ ಮೇಲ್ಛಾವಣಿ , ಅಡುಗೆ ಕೋಣೆ ಸಹಿತ ಕುಸಿದು ಬಿದ್ದು ಮನೆಯ ಅಗತ್ಯ ಸಾಮಾಗ್ರಿಗಳು ಮಣ್ಣಿನಡಿಯಲ್ಲಿ ಹೂತು ಹೋಗಿತ್ತು.

ಮರುದಿನ ಬೆಳಗ್ಗೆ ಊರಿನ ಜನಸ್ನೇಹಿ ಸಂಘದ ಸದಸ್ಯರು ಸೇರಿಕೊಂಡು ಮನೆಯನ್ನು ವಾಸಕ್ಕೆ ಯೋಗ್ಯವಾದ ರೀತಿಯಲ್ಲಿ ಸರಿಪಡಿಸಿಕೊಟ್ಟರು.

Related posts

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಮುಂಡಾಜೆ: ನಿರಂತರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದಲ್ಲಿ ತೋಟಕ್ಕೆ ನುಗ್ಗಿದ್ದ ನೀರು: ಅಪಾರ ಹಾನಿ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ವೇದಾವತಿ ರವರಿಗೆ ಮಂಜೂರಾತಿ ಪತ್ರ ವಿತರಣೆ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya
error: Content is protected !!