32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ನಾವೂರು: ಗೋಳಿದಡಿ ನಿವಾಸಿ ಲೀಲಾವತಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠದ ರಿಕ್ಷಾ ಕೊಡುಗೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವೃತಾಚರಣೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಕಾಂಗ್ರೆಸ್ ಗ್ಯಾರಂಟಿಗಳಿಗೆ ಸರಕಾರ ರಚನೆಯಾದ ಮೇಲೆ ಹೊಸ ಹೊಸ ರೂಪ: ಯೋಜನೆಗಳ ಅನುಷ್ಠಾನದ ಬಗ್ಗೆ ರಾಜ್ಯದ ಜನತೆ ಭ್ರಮನಿರಸ: ಪತ್ರಿಕಾ ಹೇಳಿಕೆಯಲ್ಲಿ ಪ್ರತಾಪಸಿಂಹ ನಾಯಕ್ ಆರೋಪ

Suddi Udaya
error: Content is protected !!