26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

ಅಳದಂಗಡಿ: ಕಳೆದ ಕೆಲ ದಿನಗಳಿಂದ ಧಾರಕಾರವಾಗಿ ಸುರಿದ ಮಳೆ ನೀರು ಸರಾಗವಾಗಿ ಹರಿಯದೆ ಕೊಡಂಗೆ ದೈಲಬೈಲು ತೋಡು ಕುಸಿದು ಹಲವರ ಕೃಷಿ ಭೂಮಿ ಮುಳುಗಡೆಯಾಗಿದೆ.

ಕಳೆದ ಹಲವು ವರ್ಷಗಳಿಂದ ಕೊಡಂಗೆ ದೈಲಬೈಲು ತೋಡು ಕುಸಿದು ಮಳೆ ನೀರು ಈ ಭಾಗದ ಸಂಜೀವ ಪೂಜಾರಿ ಕೊಡಂಗೆ, ಅಲೋಶಿಯಸ್ ಡಿಸೋಜ, ಎಲ್ವಿಸ್ ವಾಸ್ ಹಾಗೂ ಸುಮಾರು 10 ರೈತರ ತೋಟಗಳಿಗೆ ನೀರು ತುಂಬಿ ಕೃಷಿ ಭೂಮಿ ಮುಳುಗಡೆಯಾಗಿ ನಷ್ಟವಾಗಿದೆ.

ಕೃಷಿಕರ ಸಂಕಷ್ಟ ಕೇಳುವವರೇ ಇಲ್ಲ

ಕಳೆದ 3 ವರ್ಷದಿಂದ ನಮಗೆ ಮಳೆಗಾಲದಲ್ಲಿ ಸಮಸ್ಯೆ ಎದುರಾಗುತ್ತಿದೆ. ಈ ಭಾಗದ ತೋಟದಲ್ಲಿ ಪ್ರತಿ ವರ್ಷ ಅಡಿಕೆ ಮರಗಳು ಕೊಳೆ ರೋಗಕ್ಕೆ ತುತ್ತಾಗುತ್ತಿವೆ. ಇಲ್ಲಿ ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು. ಸಂಬಂಧಪಟ್ಟವರು ಶೀಘ್ರವೇ ಎಚ್ಚೆತ್ತುಕೊಂಡು ಈ ಸಮಸ್ಯೆಯನ್ನು ಬಗೆಹರಿಸಿ ಈ ಭಾಗದ ಕೃಷಿಕರನ್ನು ಸಂಕಷ್ಟದಿಂದ ಪಾರು ಮಾಡಬೇಕಾಗಿದೆ ಎಂದು ಸಂಜೀವ ಪೂಜಾರಿ ಕೊಡಂಗೆ ತಿಳಿಸಿದರು.

Related posts

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ : ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರಿಂದ ಆಶೀರ್ವಾದ ಪಡೆದ ಡಿಕೆಶಿ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya
error: Content is protected !!