September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

ಬೆಳ್ತಂಗಡಿ : ಮನೆಯ ಬಾವಿಗೆ ಜಾರಿ ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ನಗರದಲ್ಲಿ ಆ.2 ರಂದು ನಡೆದಿದೆ.

ಬೆಳ್ತಂಗಡಿ ಗುರುದೇವ ಕಾಲೇಜು ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಸಂಜೆ ಆಕಸ್ಮಿಕವಾಗಿ ಜಾರಿ ಬಿದ್ದು ಸುಮಾಲಿನಿ ಜೈನ್ (63) ಎಂಬವರು ಸಾವನ್ನಪ್ಪಿದ್ದಾರೆ.

ಕೆಲಸದ ನಿಮ್ಮಿತ ಗಂಡ ಹೊರಗಡೆ ಹೋಗಿದ್ದು ಮನೆಗೆ ಬಂದಾಗ ಬಾವಿಯಲ್ಲಿ ಶಬ್ದ ಕೇಳಿಸಿದೆ ನೋಡಿದಾಗ ಪತ್ಮಿ ನೀರಿನಲ್ಲಿ ರಕ್ಷಣೆಗೆ ಬಡಿದಾಟ ಮಾಡುತ್ತಿರುವುದು ಕಂಡಿದೆ ತಕ್ಷಣ ಆಂಬುಲೆನ್ಸ್ ಬಾಬಾ ಜಲೀಲ್ ಅವರಿಗೆ ಕರೆ ಮಾಡಿ ಕರೆಸಿ ಬಾವಿಗೆ ಹಗ್ಗ ಹಾಕಿ ವೃದ್ಧೆಯನ್ನು ಮೇಲಕ್ಕೆತ್ತಿ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದಾಗ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ವೃದ್ಧೆಗೆ ಅನಾರೋಗ್ಯ ಇದ್ದು ಇದರಿಂದ ಬಾವಿಗೆ ಜಾರಿ ಬಿದ್ದಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರದ ಸಮಾರೋಪ

Suddi Udaya

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಉದ್ಯಮಿ ಸತ್ಯನಾರಾಯಣ ಹೊಳ್ಳ ರವರಿಂದ ಮುಂಡಾಜೆ ಸ .ಉ . ಪ್ರಾ . ಶಾಲಾ ಮಕ್ಕಳಿಗೆ ಕೊಡೆ ವಿತರಣೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!