25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಯಕ್ಷಗಾನ ಕಲಾವಿದ ರಮೇಶ್ ಶೆಟ್ಟಿ ಪೆರಿಂಜೆ ಅವರಿಗೆ ಸಿದ್ದಕಟ್ಟೆ ಯಕ್ಷ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya
error: Content is protected !!