September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ:

Suddi Udaya

ಯಕ್ಷಗಾನದ ದಶಾವತಾರಿ ಸೂರಿಕುಮೇರು ಕೆ.ಗೋವಿಂದ ಭಟ್ ವಿಧಿವಶ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಮುಂಡೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಾರ್ಯಾಗಾರ ಮತ್ತು ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!