23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

ಶಿರ್ಲಾಲು:ಮಳೆಯಿಂದಾಗಿ ಕರಂಬಾರುವಿನಿಂದ ನೇತ್ರಬೈಲು ಆಣೆಕಟ್ಟುವಿನಲ್ಲಿ ನೀರಿನಲ್ಲಿ ಕೊಚ್ಚಿಕೊಂಡು ಬಂದ ಮರಗಳು ಅಡ್ಡಲಾಗಿ ಶೇಖರಣೆಗೊಂಡು ನೀರು ಹೋಗಲಾಗದೆ ಪಕ್ಕದ ತೋಟಗಳಿಗೆ ಹರಿದು ಹಾನಿಯಾಗಿದೆ ಎಂದು ಸ್ಥಳೀಯರಾದ ಕರಂಬಾರುಗುತ್ತು ಸುದೀಶ್ ಹೆಗ್ಡೆ ತಿಳಿಸಿದ್ದಾರೆ.

ಸುಮಿತ್ರ ಹೆಗ್ಡೆ ಕರಂಬಾರುಗುತ್ತು ಅವರ ಗದ್ದೆ, ಕೃಷ್ಣಪ್ಪ ಶೆಟ್ಟಿ,ರಾಮಣ್ಣ ಶೆಟ್ಟಿ,ಯೋಗೀಶ್ ತೋಟ ಹಾಗೂ ಪ್ರಕಾಶ್ ಹೆಗ್ಡೆಯವರ ಮನೆ ತುಂಬಾ ಅಪಾಯದಲ್ಲಿ ಇದೆಯೆಂದು ತಿಳಿಸಿದ್ದಾರೆ.

Related posts

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya

ರಾಜ್ಯ ಸರ್ಕಾರ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಯಂತೆ ಕೇವಲ 3 ತಿಂಗಳಲ್ಲಿಗ್ಯಾರಂಟಿಗಳನ್ನು, ಅನುಷ್ಠಾನಗೊಳಿಸಿದೆ:ಎಂಎಲ್ಸಿ ಹರೀಶ್ ಕುಮಾರ್

Suddi Udaya

ಪುದುವೆಟ್ಟು: ಶ್ರೀಮತಿ ಯಶೋದಾ ನಿಧನ

Suddi Udaya

ಉದ್ಯಮಿ ರಾಜೇಶ್ ಪೈ ಅವರಿಗೆ “ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ” ಪ್ರದಾನ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!