July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ ಪ್ರಾಂಶುಪಾಲರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪಿಯು ಕಾಲೇಜಿನ ಲೊಯೊಲಾ ಸಭಾಂಗಣದಲ್ಲಿ ನಡೆಸಲಾಯಿತು.

ಸನ್ಮಾನ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮನ್ನು ಮೀಸಲಿಟ್ಟಂತಹ ಹಲವಾರು ಸಾಧಕರನ್ನು ಸನ್ಮಾನಿಸಲಾಯಿತು. ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್. ಇವರನ್ನು ಈ ಸಂದರ್ಭದಲ್ಲಿ ಸಾಧಕರ ಸಾಲಿನಲ್ಲಿ ಗೌರವಿಸಿ, ಇವರ ಸಾಧನೆಯ ಹಾದಿಯನ್ನು ಸಿಂಹಾವಲೋಕನ ಮಾಡಲಾಯಿತು. ನಿಟ್ಟಡೆ ವೇಣೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗೆ ಸಿಕ್ಕ ಪ್ರತಿಫಲವಾಗಿದೆ.

Related posts

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ತಣ್ಣೀರುಪಂತ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!