37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಮುಂಡಾಜೆ: ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ರಥಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬದ ಸಲುವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡದ ಸಹಕಾರದಲ್ಲಿ ಸುಲ್ಕೇರಿ ಶ್ರೀರಾಮ ಶಾಲೆಗೆ ಧನಸಹಾಯ ಹಸ್ತಾoತರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya
error: Content is protected !!