22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya

ಪಶ್ಚಿಮ ಬಂಗಾಳದ ಚಾರಿತ್ರಿಕ ಗೆಲುವು ಬಿಜೆಪಿಯ ಸೈದಾಂತಿಕ ನಿಲುವು ಮತ್ತು ಪ್ರಧಾನಿ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಚೌಟ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
error: Content is protected !!