September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ಹಾಗೂ ವಿವಿಧ ಸಂಘಗಳ ಆಶ್ರಯದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಅ.15 : ಚರ್ಚ್ ರೋಡ್ ಬಳಿ ನೂತನ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಉದಯವಾಣಿ ಪತ್ರಿಕೆಯ ಮಡಂತ್ಯಾರು ವಲಯದ ಬಿಡಿ ವರದಿಗಾರ ರಾಗಿ ಕೆ.ಎನ್ ಗೌಡ ನೇಮಕ

Suddi Udaya

ಗೇರುಕಟ್ಟೆ ಹಾ.ಉ.ಸ. ಸಂಘ ಹಾಗೂ ಬಿ.ಎಮ್.ಸಿ.ಗೆ ಕರ್ನಾಟಕ ಹಾ.ಮ. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಭೇಟಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ : ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!