24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

ಕೊಕ್ಕಡ ವಲಯ ಬರೆಂಗಾಯ ಕಾರ್ಯಕ್ಷೇತ್ರದ ನಿಡ್ಲೆ ಗ್ರಾಮದ ಕೊಡಂಗೆ ಎಂಬಲ್ಲಿ ಗುಡ್ಡ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದು ರಸ್ತೆಯಲ್ಲಿ ಓಡಾಡಲು ತುಂಬಾ ಕಷ್ಟಕರವಾಗಿದ್ದು ನಿಡ್ಲೆ, ಕಳೆಂಜ, ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಘಟಕ ಪ್ರತಿನಿಧಿ ಗಿರೀಶ್ ಇವರ ಮಾಹಿತಿಯ ಮೇರೆಗೆ ಈ ತುರ್ತು ಕಾರ್ಯಾಚರಣೆಯನ್ನು ನಡೆಸಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ದಾಮೋದರ, ಮೆಸ್ಕಾಂ ಇಲಾಖೆಯ ಉಮೇಶ್, ನಿಡ್ಲೆ ಗ್ರಾಮ ಪಂಚಾಯತ್ ಶ್ರೀನಿವಾಸ, ಶೌರ್ಯ ಸ್ವಯಂ ಸೇವಕರಾದ ಗಿರೀಶ್, ಸುಂದರ ಎಮ್.ಕೆ, ಜಯಂತ, ಸದಾನಂದ, ಪುರುಷೋತಮ, ಜನಾರ್ಧನ, ಉಮೇಶ್, ಆನಂದ, ವಿನಯಚಂದ್ರ, ಸೇವಾಪ್ರತಿನಿಧಿ ಆಶಾಲತ ಹಾಗೂ ಸ್ಥಳೀಯರು ಈ ತುರ್ತು ಕಾರ್ಯಾಚರಣೆಗೆ ಪಾಲ್ಗೊಂಡಿದ್ದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಶ್ರೀ ಶಾರದಾಂಭ ಭಜನಾ ಮಂಡಳಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಪಡೆದ ಸಂಜನಾ ಪೈ ಗೆ ಸನ್ಮಾನ

Suddi Udaya

ಖ್ಯಾತ ಕಲಾವಿದ ಗಣೇಶ್ ಗುಂಪಲಾಜೆರವರಿಗೆ ಗಣೇಶೋತ್ಸವದ ಗಣಪತಿ ರಚನೆಯಲ್ಲಿ ಪ್ರಥಮ ಸ್ಥಾನ

Suddi Udaya

ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅ.8 ರಿಂದ ಅ.24 ರವರೆಗೆ ದಸರಾ ರಜೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ಉಮಾಮಹೇಶ್ವರ ದೇವರಿಗೆ ಸೀಯಾಳ ಅಭಿಷೇಕ ಹಾಗೂ ವಿಶೇಷ ಪೂಜೆ

Suddi Udaya
error: Content is protected !!