July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲಾತಬೆಟ್ಟು: ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ-ರಕ್ಷಕ ಸಭೆ

ನಯನಾಡು : ಇಲ್ಲಿಯ ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ-ರಕ್ಷಕ ಸಭಾ ಕಾರ್ಯಕ್ರಮವು ಇತ್ತೀಚೆಗೆ ಶಾಲಾ ಸಭಾಂಗಣದಲ್ಲಿ ಜರುಗಿತು.


ಕಾರ್ಯಕ್ರಮವನ್ನು ಇಲ್ಲಿನ ಚರ್ಚ್‌ನ ಧರ್ಮಗುರು ಅನಿಲ್ ಅವಿಲ್ಡ್ ಲೋಬೊರವರು ಉದ್ಘಾಟಿಸಿ ಶಿಕ್ಷಕ ರಕ್ಷಕ ಸಭೆಯ ಉದ್ದೇಶ ಮಾಹಿತಿಯನ್ನು ಪೋಷಕರಿಗೆ ಸವಿವರವಾಗಿ ತಿಳಿಸಿದರು.


ಈ ಸಂದರ್ಭ ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮೋಂತಿ ಡಿ’ಸೋಜಾ ಸ್ವಾಗತಿಸಿ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿ ಪೋಷಕರ ಬೆಂಬಲನ್ನು ಸ್ಮರಿಸಿ, ಆಡಳಿತ ಮಂಡಳಿಯ ಶುಭಾಶಯ ನೀಡಿ ಶಿಕ್ಷಕ ವೃಂದದ ಅವಿರತ ಪ್ರಯತ್ನವನ್ನು ಶ್ಲಾಘಿಸಿದರು.


ಶಿಕ್ಷಕಿ ಚೈತ್ರಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಪ್ರಮಿತಾ ಧನ್ಯವಾದವಿತ್ತರು.
ಈ ಸಂದರ್ಭ ಶಿಕ್ಷಕ-ರಕ್ಷಕ ಸಮಿತಿಯ ಪದಾಧಿಕಾರಿಗಳು ವಿದ್ಯಾರ್ಥಿಗಳ ಪೋಷಕರು, ಶಿಕ್ಷಕ ವೃಂದ ಉಪಸ್ಥಿತರಿದ್ದರು.

Related posts

ಬೆಳಾಲು : ಮಾಯಾದಲ್ಲಿ ಶ್ರೀ ಕ್ಷೇ.ಧ. ಗ್ರಾ. ಯೋಜನೆ ವತಿಯಿಂದ ನೀರು ಉಳಿಸಿ, ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ “ಪೌಷ್ಠಿಕ ಆಹಾರ ಮತ್ತು ಮಾನಸಿಕ ಆರೋಗ್ಯ” ಕಾರ್ಯಕ್ರಮ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!