23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

ಲಾಯಿಲ :ಭಾರಿ ಮಳೆಯಿಂದಾಗಿ ಲಾಯಿಲ ಗ್ರಾಮದ ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ಇಂದು ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಿದರು.

ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ., ಜಯಾನಂದ ಗೌಡ, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು. ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ರವರು ತಹಶಿಲ್ದಾರರರಿಗೆ ಕರೆ ಮಾಡಿ ಕೂಡಲೇ ಸಂಬಂಧಪಟ್ಟ ಭೇಟಿ ನೀಡುವಂತೆ ತಿಳಿಸಿದರು.

Related posts

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಡಿ.28 (ನಾಳೆ) ವಿದ್ಯುತ್ ನಿಲುಗಡೆ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿ ಅಂಗ ಸಂಸ್ಥೆಯಾದ ಸ್ವಲಾತ್ ಕಮಿಟಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆ ಹಾಗೂ ನೂತನ ಕಮಿಟಿ ರಚನೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕರಾಡ ಬ್ರಾಹ್ಮಣ ಸಮಾಜದಿಂದ ಸಂಸ್ಕರಣೆ ಹಾಗೂ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!