July 23, 2026
ತಾಲೂಕು ಸುದ್ದಿ

ಸವಣಾಲು ಬಾಡಡ್ಕ ಪಿಲಿಕಲ ರಸ್ತೆ ಬಿರುಕು:ಸ್ಥಳಕ್ಕೆ ಮೇಲಂತಬೆಟ್ಟು ಗ್ರಾ. ಪಂ. ಪಿಡಿಒ ಹಾಗೂ ಉಪಾಧ್ಯಕ್ಷ ಭೇಟಿ

ಸವಣಾಲು ಗ್ರಾಮದ ಕಾಳಿಕಾಂಬ ತಿರುವಿನಿಂದ ಬಾಡಡ್ಕ ಪಿಲಿಕಲ ಹೋಗುವ ರಸ್ತೆ ಸುಮಾರು ೧೦ ಮೀಟರ್ ದೂರದವರೆಗೆ ಬಿರುಕು ಬಿಟ್ಟಿದ್ದು, ರಸ್ತೆ ಬಂದ್ ಆಗಿದೆ. ಪಕ್ಕದ ಗುಡ್ಡೆ ಕುಸಿಯುತ್ತಿದೆ.

ಸ್ಥಳಕ್ಕೆ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಹೆಗ್ಡೆ ಪಂಚಾಯತ್ ಉಪಾಧ್ಯಕ್ಷ ಲೋಕನಾಥ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಶಾಂತಿವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಇಚ್ಚುರಲ್ಲಿ ಶ್ರೀ ಮಹಾಭಾರತ ಸರಣಿ ತಾಳ ಮದ್ದಳೆಯ ಮೂರನೇ ಹಂತದ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!