25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.25: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಮಕ್ಕಳಿಗೆ ತಾಲೂಕು ಮಟ್ಟದ ಮುದ್ದುಕೃಷ್ಣ ,ಬಾಲಕೃಷ್ಣ, ಕೃಷ್ಣ ವೇಷ ಸ್ಪರ್ಧೆ, ಹೆಸರು ನೊಂದಾಯಿಸಲು ಕೊ.ದಿ. ಆ. 20-2024, ಮಾಹಿತಿಗಾಗಿ 8971689755 ಸಂಪರ್ಕಿಸಿರಿ

ಬಳಂಜ : ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು‌ ಸಮಾಜದಲ್ಲಿ ಗುರುತಿಸಿಕೊಂಡಿರುವ ನಾಲ್ಕೂರು ಯುವಶಕ್ತಿ ಫ್ರೆಂಡ್ಸ್‌ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ,2 ನೇ ವರ್ಷದ ಮೊಸರು ಕುಡಿಕೆ ಉತ್ಸವವು ಆ.25 ರಂದು ನಿಟ್ಟಡ್ಕ ಮೈದಾನದಲ್ಲಿ ನಡೆಯಲಿದೆ.ಮಕ್ಕಳಿಗೆ ತಾಲೂಕು ಮಟ್ಟದ ಕೃಷ್ಣ ವೇಷ ಸ್ಪರ್ಧೆ ಮುದ್ದುಕೃಷ್ಣ ಸ್ಪರ್ಧೆ (3 ವರ್ಷದ ಒಳಗಿನ ಮಕ್ಕಳಿಗೆ) + ಬಾಲಕೃಷ್ಣ (3 ರಿಂದ 6 ವರ್ಷದ ಮಕ್ಕಳಿಗೆ) ನಡೆಯಲಿದೆ.

ಬಹುಮಾನ : ಪ್ರಥಮ : ರೂ. 1500/- ಮತ್ತು ಸ್ಮರಣಿಕೆ ದ್ವಿತೀಯ : ರೂ. 1000/- ಮತ್ತು ಸ್ಮರಣಿಕೆ ಭಾಗವಹಿಸಿದ ಎಲ್ಲಾ ಸ್ಪರ್ಧಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಗುವುದು. ವಿ.ಸೂ.: 1 ನಿಮಿಷದ ಸಮಯಾವಕಾಶ ನೀಡಲಾಗುವುದು.

ಹೆಸರು ನೋಂದಾಯಿಸಲು ಆ.20 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಂದ್ರಹಾಸ ಬಳಂಜ 8971689755 ಸಂಪರ್ಕಿಸಬಹುದು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಪಣಕಜೆ: ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಸಭೆ

Suddi Udaya

ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ರೂ.2ರಿಂದ 3 ಕೋಟಿ ರೂ. ಅನುದಾನ: ಡಾ.ಹೆಗ್ಗಡೆ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!