23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮಾಣಿಂಜೆ ಎಂಬಲ್ಲಿ ವಿಪರೀತವಾಗಿ‌ ಸುರಿದ ಮಳೆಯಿಂದಾಗಿ ಅಣೆಕಟ್ಟುವಿನಲ್ಲಿ ಮರದ ಕೊಂಬೆಗಳು ಬಂದು ಸೇರಿದ್ದು ಅನೇಕ ಪ್ರಮಾಣದ ನಷ್ಟ ಉಂಟಾಗಿದ್ದು ಸಾರ್ವಜನಿಕರು ‌ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಆದಷ್ಟು ಬೇಗ ಸಂಬಂಧಪಟ್ಟವರು ಇದನ್ನು ತೆರವುಗೊಳಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Related posts

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಕೊಕ್ಕಡ: ಕೃಷಿ ಇಲಾಖೆ ಕಟ್ಟಡ ಸಾಮಾಗ್ರಿಗಳಿಗೆ ಕಿಡಿಗೇಡಿಗಳಿಂದ ಹಾನಿ: ಸೂಕ್ತ ಭದ್ರತೆ ಒದಗಿಸಲು ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲ ಅಗ್ರಹ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!