August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya
error: Content is protected !!