25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿಕ ಗುಡ್ಡ ಕುಸಿತಕ್ಕೊಳಗಾಗಿದ್ದು, ಸ್ಥಳಕ್ಕೆ ಕೊಯ್ಯೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಸೌತ್ ಕೆನರಾ ಫೋಟೊಗ್ರಾಫರ್ಸ ಅಸೋಸಿಯೇಸನ್ ದ ಕ ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ

Suddi Udaya

ವೇಣೂರು- ಶ್ರೀ ಶಾರದಾ ಸೇವಾ ಟ್ರಸ್ಟ್ ,ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವೇಣೂರು,ಲಯನ್ಸ್ ಕ್ಲಬ್ (ರಿ)ವೇಣೂರು,ಹಾಗು ಪದ್ಮಾಂಬ ಕ್ಯಾಟರ್ಸ್ ಅಳದಂಗಡಿ ಇವರ ಸಹಭಾಗಿತ್ವದಲ್ಲಿ ದೀಪಾವಳಿ* ಪ್ರಯುಕ್ತ ದೋಸೆ ಹಬ್ಬ,ಗೂಡುದೀಪ ಹಾಗು ರಂಗೋಲಿ ಸ್ಪರ್ಧೆ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya
error: Content is protected !!