September 6, 2026
Uncategorized

ಕೊಯ್ಯೂರು ಮಾಧವ ಶೆಟ್ಟಿಗಾರ್ಮನೆ ಬಳಿ ಗುಡ್ಡ ಕುಸಿತಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿಕ ಗುಡ್ಡ ಕುಸಿತಕ್ಕೊಳಗಾಗಿದ್ದು, ಸ್ಥಳಕ್ಕೆ ಕೊಯ್ಯೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಪರಮೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ.

Related posts

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ಮಂಜುಶ್ರೀ ಸೀನಿಯರ್ ಚೇಂಬರ್ ಬೆಳ್ತಂಗಡಿ ನಿಂದ ಕಾರ್ಗಿಲ್ ವಿಜಯ‌ ದಿವಸ್

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಣಕಜೆಯ ಸಬರಬೈಲು ಎಂಬಲ್ಲಿ ಕಾರಿಗೆ ಡಿಕ್ಕಿ ಹೊಡೆದ ಪಿಕಪ್

Suddi Udaya
error: Content is protected !!