July 23, 2026
ಗ್ರಾಮಾಂತರ ಸುದ್ದಿ

ಜಡಿಮಳೆಗೆ ಕೊಯ್ಯೂರು ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತ: ಆತಂಕದಲ್ಲಿ ಕುಟುಂಬ -ಸ್ಥಳಕ್ಕೆ ಗ್ರಾ.ಪಂ ಪಿಡಿಒ ಭೇಟಿ ಪರಿಶೀಲನೆ


ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್ ಅವರ ಪುತ್ರ ಮಾಧವ ಶೆಟ್ಟಿಗಾರ್ ಅವರ ಮನೆ ಬಳಿ ಗುಡ್ಡ ಕುಸಿತಕ್ಕೊಳಗಾಗಿ ಮನೆಗೆ ಅಪಾಯ ಎದುರಾಗಿದೆ.

ಮನೆಯ ಸಮೀಪದ ಗುಡ್ಡ ಕುಸಿತಕ್ಕೊಳಗಾಗಿ ಮಣ್ಣು ಮನೆಯ ಸ್ಟೇಪ್‌ನ ಮೆಟ್ಟಿಲು ತನಕ ಬಂದಿದೆ. ಅವರು ಮನೆ ನಿರ್ಮಿಸಿ ಕೇವಲ ಎರಡು ತಿಂಗಳಷ್ಟೇ ಕಳೆದಿದೆ. ಜಡಿಮಳೆಗೆ

ಗುಡ್ಡ ಕುಸಿತಕ್ಕೋಳಗಾಗುತ್ತಿದ್ದು, ಮನೆಗೆ ಅಪಾಯ ತರುವ ಸಾಧ್ಯತೆ ಕಂಡು ಬಂದಿದೆ. ಮಣ್ಣು ಜರಿದು ಬೀಳದಂತೆ ಮನೆಯವರು ಟರ್ಪಲ್ ಹಾಕಿ ವ್ಯವಸ್ಥೆ ಮಾಡಿದರೂ, ಮಣ್ಣು ಬೀಳುತ್ತಿದೆ. ಸ್ಥಳಕ್ಕೆ ಗ್ರಾ.ಪಂ ಕಾರ್ಯದರ್ಶಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಧರ್ಮಸ್ಥಳ: ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಹಾಗೂ ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರವರಿಂದ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya
error: Content is protected !!