July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

ಬಂದಾರು : ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಇತ್ತೀಚೆಗೆ ಅಗಲಿದ ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ ಬಹು ಶೈಖುನಾ ಸಾದಾತ್ ತಂಙಲ್ ರವರ ನೇತೃತ್ವದಲ್ಲಿ ಆ.2 ರಂದು ಮಗ್ರಿಬ್ ನಮಾಝ್ ಬಳಿಕ ಜಮಾಅತ್ ಅಧ್ಯಕ್ಷರಾದ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸ್ವಾಗತ ಜಮಾಅತ್ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ನೆರವೇರಿಸಿದರು. ಉದ್ಘಾಟನೆ ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ನಡೆಸಿದರು. ಪದ್ಮುಂಜ ಖತೀಬ್ ಮುಹಮ್ಮದ್ ನಿಜಾಮುದ್ದೀನ್ ಸಖಾಫಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.


ಬಹು! ಮನ್ಸೂರ್ ಮುಈನಿ ಅದನಿ, ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ ಅದಂ ಅಲ್ ಮದೀನಾ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯ ಕ್ರಮಕ್ಕೆ ಭಾಗವಹಿಸಿದ್ದರು.
ವರದಿ: ಮುಹಮ್ಮದ್ ಬಂದಾರು

Related posts

ಬೆಳ್ತಂಗಡಿ: ಹುಟ್ಟೂರಲ್ಲಿ ಬಂಗೇರರ ವೃತ್ತ ಮತ್ತು ಪುತ್ಥಳಿ ನಿರ್ಮಾಣ: ಜಯವಿಕ್ರಮ್ ಕಲ್ಲಾಪು

Suddi Udaya

ಕುಕ್ಕಾವು ಸ.ಹಿ.ಪ್ರಾ. ಶಾಲೆಯಿಂದ ವರ್ಗಾವಣೆಗೊಂಡ ಶಿಕ್ಷಕಿ ಲೀಲಾ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya
error: Content is protected !!