September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ಲಯನ್ಸ್ ಪ್ರಾಂತೀಯ ಸಮ್ಮೇಳನ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya
error: Content is protected !!