25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

ಕಳಿಯ: ಕಳಿಯ ಗ್ರಾಮದ ನ್ಯಾಯತರ್ಪು ಕಲಾಯಿದೊಟ್ಟು ಎಂಬಲ್ಲಿ ಧರೆ ಕುಸಿದು ಘಟನೆ ಆ.2ರಂದು ನಡೆದಿದೆ.

ಧರೆ ಕುಸಿದ ಪರಿಣಾಮ ನ್ಯಾಯತರ್ಪು ರಕ್ತೇಶ್ವರಿಪದವು ಪದ್ಮುಂಜ ಸಂಪರ್ಕ ಕಲ್ಪಿಸುವ ರಸ್ತೆಯ ಸಮೀಪದಲ್ಲಿಯೇ ಈ ಘಟನೆ ನಡೆದಿದ್ದು ಇನ್ನಷ್ಟು ಕುಸಿದರೆ ರಸ್ತೆ ಸಂಪರ್ಕ ಕಳೆದುಕೊಳ್ಳಬಹುದು.

ಇನ್ನಷ್ಟು ಧರೆ ಕುಸಿಯುವ ಭೀತಿ ಎದುರಾಗಿದ್ದು ಸಮೀಪದ ಮೂರು ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

Related posts

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ದೀಪಾವಳಿ ಹಬ್ಬದ ಸಂಭ್ರಮಾಚಾರಣೆ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ, ದ್ವೇಷ ರಾಜಕೀಯ ಹಾಗೂ ಬೆಲೆ ಏರಿಕೆ ಖಂಡಿಸಿ ಬೆಳ್ತಂಗಡಿಯಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!