30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಗೌಡ ರವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಈ ವೇಳೆ ಪ್ರದಾನ ಕಾರ್ಯದರ್ಶಿಗಳಾದ ರಜತ್ ಗೌಡ, ಉಪಾಧ್ಯಕ್ಷರಾದ ಅಶ್ರಫ್ ನೆರಿಯ, ಲಾಯಿಲ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಉಸ್ತುವಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕೆ ಹಕೀಮ್ ಕೊಕ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಪೂಜಾರಿ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಲಕ್ಷಣ್ ಅಲಂಗಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ನೆರಿಯ, ಹಿರಿಯರಾದ ಸಭಾಸ್ಟಿಯನ್, ಶಾಜಿ ನೆರಿಯ, ಬಿಜು ಪರಕ್ಕಲ್, ನೀಲಯ್ಯ ಅಲಂಗಾಯಿ ಹಾಗೂ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

ಮೇ 25: ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ನೇತ್ರ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಶೌಚಾಲಯ ಮತ್ತು ಸ್ನಾನಗ್ರಹ ನಿರ್ಮಿಸಿ ಹಸ್ತಾಂತರ

Suddi Udaya

ಕಳೆಂಜ : ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು: ಆದೂರು ಪೇರಾಲಿನ ವಿಜಯ ಸ್ಟೋರ್ ಮಾಲಕ ಸಾದೂರು ಮುರಳೀಧರ ಭಟ್ ನಿಧನ

Suddi Udaya
error: Content is protected !!