ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ನಿಯೋಗದಿಂದ ಪ್ರಕೃತಿ ವಿಕೋಪಕ್ಕೆ ಹಾನಿಯಾಗಿರುವ ಮನೆಗಳಿಗೆ ಭೇಟಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಗೌಡ ರವರು ಬೆಳ್ತಂಗಡಿ ತಾಲೂಕಿನ ನೆರಿಯ, ಚಾರ್ಮಾಡಿ ಹಾಗೂ ಇತರ ಗ್ರಾಮಗಳಿಗೆ ಭೇಟಿ ನೀಡಿದರು.

ಈ ವೇಳೆ ಪ್ರದಾನ ಕಾರ್ಯದರ್ಶಿಗಳಾದ ರಜತ್ ಗೌಡ, ಉಪಾಧ್ಯಕ್ಷರಾದ ಅಶ್ರಫ್ ನೆರಿಯ, ಲಾಯಿಲ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ಉಸ್ತುವಾರಿ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಎಸ್ ಕೆ ಹಕೀಮ್ ಕೊಕ್ಕಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಪೂಜಾರಿ, ನೆರಿಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾದ ಲಕ್ಷಣ್ ಅಲಂಗಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯರಾದ ಮುಹಮ್ಮದ್ ನೆರಿಯ, ಹಿರಿಯರಾದ ಸಭಾಸ್ಟಿಯನ್, ಶಾಜಿ ನೆರಿಯ, ಬಿಜು ಪರಕ್ಕಲ್, ನೀಲಯ್ಯ ಅಲಂಗಾಯಿ ಹಾಗೂ ಪಕ್ಷದ ಹಲವಾರು ಮುಖಂಡರು ಭಾಗವಹಿಸಿದ್ದರು.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya
error: Content is protected !!