26.9 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

ಬೆಳ್ತಂಗಡಿ: ಆಟಿ ಅಮಾವಾಸ್ಯೆ ಪ್ರಯುಕ್ತ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ (ರಿ )ಬೆಳ್ತಂಗಡಿ ತಾಲೂಕು ಇವರ ವತಿಯಿಂದ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ಆಟಿದ ಕಷಾಯ ವಿತರಣಾ ಕಾರ್ಯಕ್ರಮ ಆ.4ರಂದು ಸಾರ್ವಜನಿಕರಿಗೆ ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ಉಚಿತವಾಗಿ ಆಟಿದ ಕಷಾಯವನ್ನು ವಿತರಿಸಲಾಗುವುದು.

ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಸಂಘಟನೆಯ ವಿನಂತಿ.

Related posts

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಕುಪ್ಪೆಟ್ಟಿಯಲ್ಲಿ ರಿಕ್ಷಾ ಮತ್ತು ನಂದಿನಿ ಟೆಂಪೋ ಡಿಕ್ಕಿ: ರಿಕ್ಷಾ ಚಾಲಕ ಗಂಭೀರ ಗಾಯ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಇಂದಬೆಟ್ಟು: ಸ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya
error: Content is protected !!