26.1 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ವತಿಯಿಂದ ಕಲ್ಮಂಜ ಸ.ಹಿ.ಪ್ರಾ. ಶಾಲೆ ಪೈಂಟಿಂಗ್, ಕಾಮಗಾರಿ ವೀಕ್ಷಣೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya
error: Content is protected !!