24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

ಕೊಯ್ಯೂರು : ಉತ್ಸಾಹಿ ಸ್ವಯಂ ಸೇವಕ ತಂಡ ಆದೂರ್ ಪೆರಾಲ್ ಕೊಯ್ಯೂರು ಇದರ ಸದಸ್ಯರಿಂದ ಶ್ರಮದಾನದ ಮೂಲಕ ಭೂಕುಸಿತ ಸಂಭವಿಸಿ ತೋಡಿಗೆ ಬಿದ್ದಿರುವ ಮಣ್ಣು ಮತ್ತು ಇನ್ನಿತರ ವಸ್ತುಗಳ ತೆರವುಗೊಳಿಸುವ ಕಾರ್ಯಕ್ರಮ ನಡೆಯಿತು.


ಕೊಯ್ಯೂರು ನಾಗನೋಡಿ ಹೇಮಂತ ಗೌಡರ ಮನೆಯ ಹಿಂಭಾಗದಲ್ಲಿ ವಿಪರೀತ ಮಳೆಯಿಂದ ಭೂಕುಸಿತ ಉಂಟಾಗಿ ಮಣ್ಣು ಹಾಗೂ ಮರಗಳು ನೀರು ಹರಿಯುವ ತೋಡಿಗೆ ಬಿದ್ದು ತುಂಬಾ ಸಮಸ್ಯೆಯಗಿತ್ತು. ಈ ಸಮಸ್ಯೆಯನ್ನು ಶ್ರೀ ಕೃಷ್ಣ ಭಜನಾ ಮಂಡಳಿ ಆದೂರ್ ಪೆರಾಲ್, ಕೊಯ್ಯೂರು ಇದರ ಸಹಕಾರದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಉತ್ಸಾಹಿ ಸ್ವಯಂ ಸೇವಕರ ತಂಡದ ಸದಸ್ಯರು ಒಟ್ಟಾಗಿ ಸೇರಿ ಇಂದು ಸತತ 7 ಗಂಟೆಗಳ ಕಾಲ ಶ್ರಮದಾನದ ಮೂಲಕ ಮಣ್ಣು ಮತ್ತು ಮರಗಳನ್ನು ತೆರವುಗೊಳಿಸಿ ನೀರು ಸುಗಮವಾಗಿ ಹರಿಯುವಂತೆ ಮಾಡಿ ಮುಂದಕ್ಕೆ ಆಗಬಹುದಾದ ಹೆಚ್ಚಿನ ಅಪಾಯವನ್ನು ಸಾಧ್ಯವಾದಷ್ಟು ಮಟ್ಟಿಗೆ ತಡೆಗಟ್ಟುವಲ್ಲಿ ಯಶಸ್ವಿಯಾದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ನೂತನ ರಾಜ್ಯ ಪ್ರತಿನಿಧಿಯಾಗಿ ಭಾರತಿ ಪರ್ಕಳ ಆಯ್ಕೆ

Suddi Udaya

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

Suddi Udaya

ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ದ್ವಿತೀಯ ಸೋಪಾನ ಹಾಗೂ ದ್ವಿತೀಯ ಚರಣ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!